ಗೋ ಕಳ್ಳತನ, ಮತಾಂತರ ವಿರುದ್ಧ ನಡೆಯುವ ಬ್ರಹತ್ ಜನಜಾಗೃತಿ ಸಭೆಗೆ ಉಡುಪಿ ಜಿಲ್ಲಾ ರಾಮ್ ಸೇನಾ ಬೆಂಬಲ : ದೀಪಕ್ ಮೂಡುಬೆಳ್ಳೆ
Thumbnail
ಉಡುಪಿ : ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳದ ನೇತೃತ್ವದಲ್ಲಿ ನಡೆಯುವ ಗೋ ಕಳ್ಳತನ ಹಾಗೂ ಮತಾಂತರ ವಿರುದ್ಧ ನಡೆಯುವ ಬ್ರಹತ್ ಜನಜಾಗೃತಿ ಸಭೆಗೆ ರಾಮ್ ಸೇನಾ ಉಡುಪಿ ಜಿಲ್ಲಾ ವತಿಯಿಂದ ಸಂಪೂರ್ಣ ಬೆಂಬಲ ಇದ್ದು ಇದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದ್ದು ಈ ಜನಜಾಗೃತಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ರಾಮ್ ಸೇನಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್ ಮೂಡುಬೆಳ್ಳೆ ತಿಳಿಸಿದ್ದಾರೆ.
15 Sep 2021, 07:03 PM
Category: Kaup
Tags: