ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ ಬಾಲಕರ ವಸತಿ ನಿಲಯ ಭೇಟಿ
Thumbnail
ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಇಂದು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ ಆರ್ಥಿಕ ಅಶಕ್ತ ಬಾಲಕರ ಉಚಿತ ವಸತಿ ನಿಲಯಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಲ್ಲಿನ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿಗಳನ್ನು ನೀಡಲಾಯಿತು. ಈ ಕಾರ್ಯಕ್ರಮವನ್ನು ಆಸರೆ ಸಂಸ್ಥೆಯ ಸ್ಥಾಪಕಧ್ಯಕ್ಷರಾದ ಡಾ. ಕೀರ್ತಿ ಪಾಲನ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಆಸರೆ ತಂಡದ ಕೋಷಧಿಕಾರಿ ಜಗದೀಶ್ ಬಂಟಕಲ್, ವಿಜಯ ಬಾಲನಿಕೇತನ ದ ಉಸ್ತುವಾರಿ ಜಯರಾಮ್ ನೈರಿ ಹಾಗೂ ಸೌಂದರ್ಯ ಟೀಚರ್ ಉಪಸ್ಥಿತರಿದ್ದರು.
Additional image Additional image
19 Sep 2021, 04:56 PM
Category: Kaup
Tags: