ನಿಧನ : ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ
Thumbnail
ಕಾಪು : ಇಲ್ಲಿನ ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ ಅನಾರೋಗ್ಯದಿಂದ ಇಂದು ಮಧ್ಯಾಹ್ನ ದೈವಾದೀನರಾಗಿದ್ದಾರೆ. ಅವರ ಅಂತ್ಯ ಸಂಸ್ಕಾರ ಇಂದು ರಾತ್ರಿ 8.30 ಕ್ಕೆ ಕಳತ್ತೂರು ಮಯೂರ ಹೌಸ್ ನಲ್ಲಿ ನಡೆಯಲಿದೆ.
28 Sep 2021, 02:24 PM
Category: Kaup
Tags: