ಅ.13 : ಕಾಪು ಮಾರಿಗುಡಿಗೆ ಸಿಎಂ ಭೇಟಿ ಹಿನ್ನಲೆಯಲ್ಲಿ ಭಕ್ತರ ಭೇಟಿಯ ಸಮಯ ಮಾರ್ಪಾಡು
Thumbnail
ಕಾಪು : ಸಮಗ್ರ ಜೀರ್ಣೋದ್ಧಾರದ ಸಡಗರದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅ.13ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದು, ಆ ಹಿನ್ನೆಲೆಯಲ್ಲಿ‌ ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ1 ಗಂಟೆಯವರೆಗೆ ಭಕ್ತಾಧಿಗಳ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಭಕ್ತಾಧಿಗಳು ಸಹಕರಿಸುವಂತೆ ದೇಗುಲದ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 Oct 2021, 09:28 PM
Category: Kaup
Tags: