ಮುದರಂಗಡಿ : ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ವತಿಯಿಂದ ಕೊರೊನ ವ್ಯಾಕ್ಸಿನೇಶನ್ ಅಭಿಯಾನದ ಕಾರ್ಯಕರ್ತರಿಗೆ ಗೌರವಾರ್ಪಣೆ
Thumbnail
ಕಾಪು : ಭಾರತೀಯ ಜನತಾ ಪಾರ್ಟಿ ಮುದರಂಗಡಿ ಶಕ್ತಿ ಕೇಂದ್ರ ವತಿಯಿಂದ ಕೊರೊನ ವ್ಯಾಕ್ಸಿನೇಶನ್ ಅಭಿಯಾನದ ಯಶಸ್ಸಿನ ಕಾರಣಕರ್ತರಾದ ಆಶಾ ಕಾರ್ಯಕರ್ತರು, ದಾದಿಯರು ಹಾಗೂ ವೈದ್ಯಾಧಿಕಾರಿಗಳಿಗೆ ಗೌರವಾರ್ಪಣೆ ಜರಗಿತು. ಈ ಸಂದರ್ಭ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
09 Nov 2021, 09:07 PM
Category: Kaup
Tags: