ಶಿರ್ವ ಪಂಚಾಯತ್ ವತಿಯಿಂದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್ ಕುಲಾಲ್ ಪಂಜಿಮಾರ್ ಗೆ ಸನ್ಮಾನ
ಶಿರ್ವ : ಇಲ್ಲಿನ ಗ್ರಾಮ ಪಂಚಾಯತ್ ವತಿಯಿಂದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಗ್ರಾಮದ ವಿಕಲ ಚೇತನ ಪ್ರತಿಭೆ ಗಣೇಶ್ ಕುಲಾಲ್ ಪಂಜಿಮಾರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.
