ಕೇಂಜ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಕಾಲಾವಧಿ ಜಾತ್ರೆ
ಕುತ್ಯಾರು : ಕಾಪು ತಾಲೂಕಿನ ಎಲ್ಲೂರು ಸೀಮೆಯ ಇತಿಹಾಸ ಪ್ರಸಿದ್ಧ ಕುತ್ಯಾರು ಕೇಂಜ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ವರ್ಷಂಪ್ರತಿ ಜರಗುವ ಕಾಲಾವಧಿ ಜಾತ್ರೆಯು ನವೆಂಬರ್ 21, ಆದಿತ್ಯವಾರ ಜರಗಿತು.
ಈ ಸಂದರ್ಭ ಊರ- ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
