ಕಾಪುವಿನ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಗೆ ಕಾಶೀ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ
ಕಾಪು : ಇಂದು ಸಂಜೆ ಕಾಶೀ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಪುವಿನ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಗೆ ಭೇಟಿ ನೀಡಿ ಆಶೀರ್ವದಿಸಿದರು.
ಈ ಸಂದರ್ಭ ಸ್ವಾಮೀಜಿಯವರ ಭಕ್ತರು, ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.
