ವಿಜಯ್ ಕಾಂಚನ್ ರಿಗೆ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕ
ಮಂಗಳೂರು : 2021-22 ನೇ ಸಾಲಿನ ಭಾರತದ ಪ್ರತಿಷ್ಠಿತ ಗೌರವಾನ್ವಿತ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಎ.ಎಸ್.ಐ ವಿಜಯ್ ಕಾಂಚನ್ ಭಾಜನರಾಗಿದ್ದಾರೆ.
