ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರುರಿಗೆ ವೈದ್ಯ ಬ್ರಹ್ಮ ಪ್ರಶಸ್ತಿ
ಮಂಗಳೂರು : ಮಂಗಳೂರಿನ ವೈದ್ಯ ಡಾ. ಎಂ.ಅಣ್ಣಯ್ಯ ಕುಲಾಲ್ ಉಳ್ತೂರುರಿಗೆ ಹೂವಿನ ಹಡಗಲಿಯ ರಾಜ್ಯ ಬರಹಗಾರರ ಸಂಘದ ನೇತೃತ್ವದಲ್ಲಿ ಹಾಸನದಲ್ಲಿ ಜರಗಿದ ಕನ್ನಡ ನುಡಿ ವೈಭವ 2022ರಲ್ಲಿ ವೈದ್ಯ ಬ್ರಹ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಣ್ಣಯ್ಯರವರ ಸಮಾಜಮುಖಿ ಸೇವೆ ಹಿನ್ನೆಲೆಯಲ್ಲಿ
ಈ ಪ್ರಶಸ್ತಿ ನೀಡಲಾಗಿದೆ.
