ಮಾರ್ಚ್ 13 : ಕಳತ್ತೂರು ಪೈಯಾರು ಶ್ರೀ ಮಲೆ ಧೂಮಾವತಿ ದೈವ ಸನ್ನಿಧಿಯಲ್ಲಿ ವಾರ್ಷಿಕ ಮಂಜ
Thumbnail
ಕಾಪು : ಕಳತ್ತೂರು ಪೈಯಾರು ಶ್ರೀ ಮಲೆಧೂಮಾವತಿ ದೈವ ಸನ್ನಿಧಿಯಲ್ಲಿ ವಾರ್ಷಿಕ ಮಂಜ (ಭೋಗ) ಹಾಗೂ ರಾತ್ರಿ ಅನ್ನದಾನ ಕಾರ್ಯಕ್ರಮ ಮಾರ್ಚ್ 13 ರಂದು ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಿ ಶ್ರೀ ದೈವದ ಗಂಧ ಪ್ರಸಾದವನ್ನ ಸ್ವೀಕರಿಸಬೇಕಾಗಿ ವಿನಂತಿಸಿದ್ದಾರೆ.
11 Mar 2022, 08:57 PM
Category: Kaup
Tags: