ಪಾಂಗಾಳ ಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯಲ್ಲಿ ಹರಕೆಯ ಹೂವಿನ ಪೂಜೆ ಸಲ್ಲಿಸಿದ ಸಚಿವ ಸುನೀಲ್ ಕುಮಾರ್
Thumbnail
ಕಟಪಾಡಿ : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಹಾಗೂ ಅವರ ಕುಟುಂಬಸ್ಥರು ಮಾಚ್೯ 27 ರಂದು ಪಾಂಗಾಳ ಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯಲ್ಲಿ ಹರಕೆಯ ಹೂವಿನ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜಯ ಡಿ ಅಮೀನ್, ಶೇಖರ್ ಜಿ ಅಮೀನ್, ಸುಧಾಕರ್ ಡಿ ಅಮೀನ್, ಗರಡಿಯ ಚಾಕರಿ ವರ್ಗ, ಪಕ್ಷದ ಪ್ರಮುಖರು, ಮತ್ತಿತರರು ‌ಉಪಸ್ಥಿತರಿದ್ದರು.
27 Mar 2022, 10:38 PM
Category: Kaup
Tags: