RJ ಮನವಿಗೆ ಸ್ಪಂದಿಸಿದ ಸುಬ್ರಹ್ಮಣ್ಯ ಯುವಕ, ಯುವತಿ ವೃಂದ ಪಾದೆಬೆಟ್ಟು
Thumbnail
ಕೊರೊನಾ ಸಂದರ್ಭ ಹಲವಾರು ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಿದ ಶ್ರೀ ಸುಬ್ರಹ್ಮಣ್ಯ ಯುವಕ,ಯುವತಿ ವೃಂದ ಪಾದೆಬೆಟ್ಟು ಪಡುಬಿದ್ರಿ ಇವರ ವತಿಯಿಂದ ನೀಡಲ್ಪಟ್ಟ ಅಕ್ಕಿಯನ್ನು ವಿಕ್ಕಿ ಮಡುಂಬು ಮತ್ತು ಆರ್ ಜೆ ಎರೋಲ್ ಮೂಲಕ ಹೆಜಮಾಡಿಯ ಅರ್ಹ ಕುಟುಂಬವೊಂದಕ್ಕೆ ನೀಡಲಾಯಿತು.
16 May 2020, 05:54 PM
Category: Kaup
Tags: