ಕಡಿಯಾಳಿ ಬ್ರಹ್ಮಕಲಶೋತ್ಸವ ಹೊರಕಾಣಿಕೆ ಸಮರ್ಪಣೆ : ಕೃಷ್ಣ ಮೂರ್ತಿ ಆಚಾರ್ಯ ಹಾಗೂ ಅಭಿಮಾನಿ ಬಳಗದಿಂದ ತಂಪು ಪಾನೀಯಗಳ ವಿತರಣೆ
Thumbnail
ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಹಸಿರು ಹೊರಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ತಂಪುಪಾನೀಯಗಳ ವಿತರಣೆಯನ್ನು ಸಮಾಜ ಸೇವಕರಾದ ಕೃಷ್ಣ ಮೂರ್ತಿ ಆಚಾರ್ಯ ಹಾಗೂ ಅವರ ಅಭಿಮಾನಿ ಬಳಗ ವತಿಯಿಂದ ಮಾಡಲಾಯಿತು. ಈ ಸಂದರ್ಭ ಸಮಾಜ ಸೇವಕರಾದ ಕೆ ಕೃಷ್ಣ ಮೂರ್ತಿ ಆಚಾರ್ಯ, ಚರಣ್ ಬಂಗೇರ, ಪ್ರಭಾಕರ ಆಚಾರ್ಯ ಕಟಪಾಡಿ, ಯುವರಾಜ್, ಓಂಕರ್ , ಗುರು ಪ್ರಸಾದ್, ಕಾವನ್, ಸಿರಾಜ್ , ಪ್ರಣಮ್, ಕೃಷ್ಣ ಮೂರ್ತಿ ಆಚಾರ್ಯ ಅಭಿಮಾನಿ ಬಳಗದ ಸದಸ್ಯರುಗಳು ಉಪಸ್ಥಿತರಿದ್ದರು.
Additional image
02 Jun 2022, 10:14 PM
Category: Kaup
Tags: