ಶಂಕರಪುರ : ಆರೋಗ್ಯ ತಪಾಸಣೆಯ ನೆಪದಲ್ಲಿ ವೈದ್ಯನಿಂದ ಮಹಿಳೆಯ ಮಾನಭಂಗಕ್ಕೆ ಯತ್ನ
Thumbnail
ಶಿರ್ವ : ಇಲ್ಲಿನ ಕ್ಲಿನಿಕ್ ಒಂದರ ವೈದ್ಯ ಪತಿಯೊಂದಿಗೆ ಆರೋಗ್ಯ ತಪಾಸಣೆಗೆ ಬಂದಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ‌ಸೋಮವಾರ ನಡೆದಿದೆ. ಶಂಕರಪುರದಲ್ಲಿರುವ ಶ್ರೀನಿವಾಸ ಆರೋಗ್ಯಾಲಯ ಕ್ಲಿನಿಕ್‌ಗೆ ಹೋಗಿದ್ದ ಸಮಯ ಅಲ್ಲಿನ ವೈದ್ಯ ಡಾ| ಮುರಳೀಕೃಷ್ಣ ಭಟ್‌ ತಪಾಸಣೆಯ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ವೈದ್ಯರ ವಿರುದ್ಧ ಮಹಿಳೆ ನೀಡಿದ ದೂರಿನನ್ವಯ ಶಿರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
14 Jun 2022, 11:37 PM
Category: Kaup
Tags: