ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ
Thumbnail
ಉಡುಪಿ : ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ ನೇಮಿಸಿ ಸರಕಾರ ಆದೇಶಿಸಿದೆ. ಅಕ್ಷಯ್ ಮಚೀಂದ್ರ ಚಿಕ್ಕಮಗಳೂರು ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಕಳೆದೆರಡು ವರ್ಷಗಳ ಹಿಂದೆ ಉಡುಪಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧೀಕ್ಷಕರಾಗಿ ಸರಕಾರ ನೇಮಕ ಮಾಡಿದೆ.
16 Aug 2022, 10:54 PM
Category: Kaup
Tags: