ಇನ್ನಂಜೆ : ಶ್ರೀ ವಿಠೋಭ ಭಜನಾ ಮಂಡಳಿ ಗೋಳಿಕಟ್ಟೆ - ನೂತನ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳ ಆಯ್ಕೆ
Thumbnail
ಇನ್ನಂಜೆ : ಕಾಪು ತಾಲೂಕಿನ ಶ್ರೀ ವಿಠೋಭ ಭಜನಾ ಮಂಡಳಿ ಗೋಳಿಕಟ್ಟೆ ಇನ್ನಂಜೆ ಇದರ 2022 ರಿಂದ 2024 ರ ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇನ್ನಂಜೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ರಾಘವೇಂದ್ರ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಲಾಲ್, ಕಾರ್ಯದರ್ಶಿಯಾಗಿ ಅಶೋಕ್ ಕುಲಾಲ್, ಕೋಶಾಧಿಕಾರಿಯಾಗಿ ವಿಶ್ವನಾಥ ಕುಲಾಲ್ ಗೋಳಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುಧಾಕರ ಕುಲಾಲ್ ಗೋಳಿಕಟ್ಟೆ ಆಯ್ಕೆಯಾದರು.
17 Oct 2022, 08:01 PM
Category: Kaup
Tags: