ಕಾಪು : ಅಜಿಲಕಾಡು ಯುವಕರಿಂದ ಬಾವಿಗೆ ಬಿದ್ದ ನಾಯಿಯ ರಕ್ಷಣೆ
ಕಾಪು : ಕಲ್ಲುಗುಡ್ಡೆ ಕುಂಜ ಪರಿಸರದ ಕಾಡಿನ ನಡುವೆ ಸತತ ನಾಲ್ಕು ದಿನಗಳಿಂದ ಬಾವಿಯಲ್ಲಿ ಬಿದ್ದ ನಾಯಿಯನ್ನು ಯುವಕ ವೃಂದ ಅಜಿಲಕಾಡು ಇದರ ಸದಸ್ಯರು ಇಂದು ರಕ್ಷಿಸಿದರು.
