ಜನವರಿ 15 : ಕುತ್ಯಾರು ಮೂಲ್ಯರ ಯಾನೆ ಕುಲಾಲರ ಸಂಘದಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
Thumbnail
ಕಾಪು : ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 15 ರ ರವಿವಾರ ಕುತ್ಯಾರು ರಾಮೊಟ್ಟು ಬನತೋಡಿ ಗದ್ದೆಯಲ್ಲಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ, ಧಾರ್ಮಿಕ ಸಭೆ ನಂತರ ಪ್ರಸಾದ ಭೋಜನವಿರುತ್ತದೆ ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುವರು.
18 Dec 2022, 03:06 PM
Category: Kaup
Tags: