ರಾಜ್ಯ ಮಟ್ಟದ ಭಜನಾ ಸ್ಪರ್ಧೆ : ಉದ್ಯಾವರದ ಶ್ರೀ ನಾರಾಯಣಗುರು ಯುವಜನ ಕಲಾ ಮಂಡಳಿಗೆ ದ್ವಿತೀಯ ಸ್ಥಾನ
Thumbnail
ಕಾಪು : ಕರಾವಳಿ ಮಿತ್ರ ವೃಂದ ಮತ್ತು ಮಹಿಳಾ ವೃಂದ ಕಾಪು ಪಡು ಇವರ ಆಶ್ರಯದಲ್ಲಿ ಕಾಪುವಿನಲ್ಲಿ ನಡೆದ ರಾಜ್ಯಮಟ್ಟದ ಭಜನಾ ಸ್ಪರ್ಧೆಯಲ್ಲಿ ಉದ್ಯಾವರ ಬಿಲ್ಲವ ಮಹಾಜನ ಸಂಘದ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಯುವ ಜನ ಕಲಾ ಮಂಡಳಿ ಉದ್ಯಾವರ ದ್ವಿತೀಯ ಸ್ಥಾನ ಪಡೆದಿರುತ್ತದೆ.
26 Dec 2022, 12:10 PM
Category: Kaup
Tags: