ಉಡುಪಿ ‌ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಘಟಕದ ಉಸ್ತುವಾರಿ ಜೀನಲ್ ಗಾಲರಿಗೆ ಸನ್ಮಾನ
Thumbnail
ಉಡುಪಿ : ಎ.ಐ.ಸಿ.ಸಿ ಯಿಂದ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಉಸ್ತುವಾರಿಯಾಗಿ ಆಯ್ಕೆಯಾದ ಜೀನಲ್ ಗಾಲರಿಗೆ ಕೆ.ಪಿ.ಸಿ.ಸಿ ಕಚೇರಿ ಬೆಂಗಳೂರಿನಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷರು ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಕೆ.ಪಿ.ಸಿ.ಸಿ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ, ಹಸನ್ ಮಣಿಪುರ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷರಾದ ಇಸ್ಮಾಯಿಲ್ ಆತ್ರಾಡಿ ಉಪಸ್ಥಿತರಿದ್ದರು.
15 Feb 2023, 09:50 PM
Category: Kaup
Tags: