ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು : ಷಷ್ಠಮ ವರ್ಷದ ಸನ್ನಿಧಾನದೆಡೆಗೆ ನಮ್ಮ ನಡಿಗೆ ಪಾದಯಾತ್ರೆ
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ಷಷ್ಠಮ ವರ್ಷದ ಸನ್ನಿಧಾನದೆಡೆಗೆ ನಮ್ಮ ನಡಿಗೆ ಪಾದಯಾತ್ರೆ ಮಟ್ಟಾರು ಬಬ್ಬರ್ಯ ಕಟ್ಟೆ ಬಳಿಯಿಂದ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದವರೆಗೆ ಇಂದು ನಡೆಯಿತು.
