ಕಾಪು : ರವಿಶಂಕರ್ ಗುರೂಜಿ ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Thumbnail
ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಮಂಗಳವಾರ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು. ಈ ಸಂದರ್ಭ ಸುರೇಶ್‌ ಶೆಟ್ಟಿಯವರ ಸಹೋದರ ಹರೀಶ್‌ ಶೆಟ್ಟಿ, ಸಂಬಂಧಿಕರಾದ ಆಶಾ ಶೆಟ್ಟಿ, ಬೆಂಗಳೂರು ಹೋಟೆಲ್ ಉದ್ಯಮಿ ಉದಯ ಶೆಟ್ಟಿ ಉಪಸ್ಥಿತರಿದ್ದರು.
20 Jun 2023, 08:03 PM
Category: Kaup
Tags: