ಕಾಪು : ತಂತಿಯನ್ನೇ ಶೃಂಗರಿಸಿದ ಬಳ್ಳಿ - ಮೆಸ್ಕಾಂ ಎಲ್ಲಿ ? ಸಾರ್ವಜನಿಕರ ಪ್ರಶ್ನೆ
Thumbnail
ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯ ಮಲ್ಲಾರು ಗ್ರಾಮದ, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ರಸ್ತೆ ಬದಿ ಇರುವ ವಿದ್ಯುದೀಪ ಕಂಬದಿಂದ ಮನೆಗೆ ಸಂಪರ್ಕದ ಸರ್ವಿಸ್ ವಯರ್ ನಲ್ಲಿ ಬಳ್ಳಿಗಳು ಪಸರಿಸಿ ಅವಘಡಕ್ಕೆ ಎಡೆ ಮಾಡಿ ಕೊಟ್ಟಂತಿದೆ. ಈ ಬಗ್ಗೆ ಸಂಬಂಧಪಟ್ಟ ಕಾಪು ಮೆಸ್ಕಾಂನವರು ಕೂಡಲೇ ತೆರೆವುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
28 Jun 2023, 10:28 PM
Category: Kaup
Tags: