ಉಡುಪಿ : ಆರ್.ಎಸ್.ಬಿ ಸಮಾಜದಿಂದ ಚಾತುಮಾ೯ಸ್ಯದಲ್ಲಿರುವ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ
Thumbnail
ಉಡುಪಿ : ಗೋವಾ ಬಾಂಧಿವಾಡೆ ಶ್ರೀ ಮಹಾಲಕ್ಮೀ ದೇವಾಲಯದಲ್ಲಿ ಚಾತುಮಾ೯ಸ್ಯ ಕೈಗೊಂಡಿರುವ ಕೈವಲ್ಯ ಗೌಡಪಾದಚಾಯ೯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ ಮತ್ತು ಕುಲದೇವಾಲಯ ಸಂದಶ೯ನ ಆರ್.ಎಸ್.ಬಿ ಸಮಾಜದ ವತಿಯಿಂದ ಆ.20 ಆದಿತ್ಯವಾರ ನಡೆಯಿತು. ಈ ಸಂದಭ೯ದಲ್ಲಿ ಸ್ವಾಮೀಜಿಯವರನ್ನು ವಿಶೇಷವಾಗಿ ಗೌರವಿಸಲಾಯಿತು. ನೂರಾರು ಜನ ಸದಸ್ಯರು ಭಾಗವಹಿಸಿದ್ದರು.
22 Aug 2023, 08:36 PM
Category: Kaup
Tags: