ಕಾಪು : ಕಾಲು ಕಳೆದುಕೊಂಡು ಸಹಾಯದ ನಿರೀಕ್ಷೆಯಲ್ಲಿದ್ದ ವ್ಯಕ್ತಿಗೆ ಸಹಾಯಗೈದ ಕುಲಾಲ್ಸ್ ದೋಹಾ ಸದಸ್ಯರು
Thumbnail
ಕಾಪು : ಕಾಲು ಕಳೆದುಕೊಂಡು ಸಹಾಯದ ನಿರೀಕ್ಷೆಯಲ್ಲಿದ್ದ ಕಾಪು ತಾಲೂಕಿನ ಅದಮಾರುವಿನ ರಾಜೇಶ್ ಕುಲಾಲ್ ಅವರ ಮನವಿಗೆ ದೋಹಾ ಕತಾರ್ ಕುಲಾಲ ಮಿತ್ರರು ಸ್ಪಂದಿಸಿ ಅವರಿಗೆ 25 ಸಾವಿರ ರೂಪಾಯಿ ಸಹಾಯ ನೀಡಿದ್ದಾರೆ.
18 Sep 2023, 11:23 PM
Category: Kaup
Tags: