ಕಾಪು : ಇನ್ನಂಜೆ ಬಿಲ್ಲವ ಸಂಘ - ಅಧ್ಯಕ್ಷರಾಗಿ ಜಗದೀಶ್ ಅಮೀನ್, ಕಾರ್ಯದರ್ಶಿಯಾಗಿ ಅರವಿಂದ ಕಲ್ಲುಗುಡ್ಡೆ ಆಯ್ಕೆ
Thumbnail
ಕಾಪು : ಇನ್ನಂಜೆ ಬಿಲ್ಲವ ಸಂಘದ ಮಹಾಸಭೆ ನವೆಂಬರ್ 5 ರಂದು ಜರಗಿತು. ಸಂಘದ ನೂತನ ಅಧ್ಯಕ್ಷರನ್ನಾಗಿ ಜಗದೀಶ್ ಅಮೀನ್ ಮತ್ತು ಕಾರ್ಯದರ್ಶಿಯಾಗಿ ಅರವಿಂದ ಕಲ್ಲುಗುಡ್ಡೆ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ ಮಜಲು, ಕಾರ್ಯದರ್ಶಿ ರಮಾನಂದ ಪೂಜಾರಿ ಕಲ್ಲುಗುಡ್ಡೆ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
06 Nov 2023, 06:30 PM
Category: Kaup
Tags: