ಅಯೋದ್ಯೆಯಲ್ಲಿ ಕರಸೇವೆ ಸಲ್ಲಿಸಿದ ಇಬ್ಬರಿಗೆ ಕಾಪುವಿನ ಹಿಂದೂ ಸಂಘಟನೆಯಿಂದ ಸಮ್ಮಾನ
ಅಯೋಧ್ಯೆ ರಾಮಜನ್ಮ ಭೂಮಿ ಹೋರಾಟದಲ್ಲಿ ಕರಸೇವಕರಾಗಿ ಸೇವೆ ಸಲ್ಲಿಸಿದ ಕಾಪು ತಾಲೂಕಿನ ಉಚ್ಚಿಲದ ವಸಂತ್ ದೇವಾಡಿಗ ಮತ್ತು ಸದಾನಂದ್ ದೇವಾಡಿಗರಿಗೆ ಹಿಂದೂ ಜಾಗರಣ ವೇದಿಕೆ ಕಾಪು ತಾಲೂಕು ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.
