ಡಿಸೆಂಬರ್ 18 : ಮಾತೃಜ ಸೇವಾ ಸಿಂಧು ನಿಟ್ಟೆ ವತಿಯಿಂದ ಭವತಿ ಭಿಕ್ಷಾoದೇಹಿ
Thumbnail
ಕಾರ್ಕಳ : ಇಲ್ಲಿನ ನಿಟ್ಟೆಯ ಮಾತೃಜ ಸೇವಾ ಸಿಂಧು ನಿಟ್ಟೆ ಇವರ ವತಿಯಿಂದ ಶ್ರೀ ಕ್ಷೇತ್ರ ಕಡಂದಲೆ ಹಾಗೂ ಶ್ರೀ ಕ್ಷೇತ್ರ ಸೂಡದಲ್ಲಿ ಷಷ್ಟಿ ಮಹೋತ್ಸವದಂದು ಎರಡು ಅನಾರೋಗ್ಯ ಮಕ್ಕಳಿಗೆ ಭವತಿ ಭಿಕ್ಷಾಂದೇಹಿ ಮುಖೇನ ಧನ ಸಂಗ್ರಹ ತಂಡದ ಸದಸ್ಯರು ಮಾಡಲಿರುವರು ಎಂದು ಸಂಸ್ಥೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.
14 Dec 2023, 07:06 PM
Category: Kaup
Tags: