ಉಡುಪಿ : ಹಾವಂಜೆ ಕೊಳಲುಗಿರಿ ಕಾತಿಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಹರಕೆ ಸೇವೆ ಸಂಪನ್ನ
Thumbnail
ಉಡುಪಿ : ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾವಂಜೆ ಕೊಳಲುಗಿರಿ ಕಾತಿಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ದೈವಸ್ಥಾನ ಇಲ್ಲಿಯ ವಾರ್ಷಿಕ ಹರಕೆ ಸೇವೆ ಜರಗಿತು. ಈ ಒಂದು ಸಂದರ್ಭದಲ್ಲಿ ಪರಿವಾರ ದೈವಗಳ ದರ್ಶನ ಸೇವೆ ಜರಗಿತು. ಈ ಒಂದು ಪುಣ್ಯದ ಕಾರ್ಯದಲ್ಲಿ ಊರಿನ ಹಾಗೂ ಪರ ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗಂಧ ಪ್ರಸಾದ ಪಡೆದು ದೈವದ ಕೃಪೆಗೆ ಪಾತ್ರರಾದರು. ಈ ಸಂದರ್ಭ ಸುಂದರ್ ಶೆಟ್ಟಿ, ಅಶೋಕ್ ಶೆಟ್ಟಿ, ಸುರೇಶ್ ಶೆಟ್ಟಿ, ಮನೋರಂಜನ್ ಹೆಗ್ಡೆ, ವಿನೋದ್ ಶೆಟ್ಟಿ ದೊಡ್ಡನಗುಡ್ಡೆ, ದೋಗು ಪೂಜಾರಿ, ದಾದು ಪೂಜಾರಿ, ದೂಮಾ ಪೂಜಾರಿ, ತಾಡ ಪೂಜಾರಿ ಮತ್ತು ಗುರಿಕಾರರು ಹಾಗೂ ಹತ್ತು ಸಮಸ್ತರು, ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿ ಇದ್ದರು.
14 Dec 2023, 07:30 PM
Category: Kaup
Tags: