ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಅಯೋಧ್ಯೆಗೆ ಆಹ್ವಾನ
Thumbnail
ಶಂಕರಪುರ : ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಉಡುಪಿ ಜಿಲ್ಲೆಯ ಶಂಕರಪುರ ಶ್ರೀ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವ‌ರ್ ಗುರೂಜಿ ಅವರನ್ನು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀರಾಮ ಬಿಂಬ ಪ್ರಾಣ ಪ್ರತಿಷ್ಠೆಯ ಸಂದರ್ಭ ಉಪಸ್ಥಿತರಿರುವಂತೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿ ಅಧಿಕೃತವಾಗಿ ಆಹ್ವಾನಿಸಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
25 Dec 2023, 11:26 AM
Category: Kaup
Tags: