ಜ. 6,8,10 : ನಮಾಮಿ ರಾಮ ಭಜಕಮ್ - ಕರಸೇವಕರ ಮನೆಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮ
Thumbnail
ಶಂಕರಪುರ : ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲೇಬೇಕು ಎಂಬ ಸಂಕಲ್ಪವನ್ನು ಮಾಡಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಉಡುಪಿ ಜಿಲ್ಲೆಯ ಕರಸೇವಕರ ಮನೆ-ಮನೆಗೆ ಜನವರಿ 6,8,10 ರಂದು ಭೇಟಿ ನೀಡಿ ಅಭಿನಂದನೆ ನೀಡಲಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.
05 Jan 2024, 06:13 PM
Category: Kaup
Tags: