ಉಡುಪಿ : ಜೇಸಿಐ ಉಡುಪಿ ಸಿಟಿ - ಸಂಚಲನ ಪ್ರೇರಣಾ ತರಬೇತಿ ಕಾಯಾ೯ಗಾರ
ಉಡುಪಿ : ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ನೂತನ ಸದಸ್ಯರಿಗಾಗಿ ಸಂಚಲನ ಪ್ರೇರಣಾ ತರಬೇತಿ ಕಾಯಾ೯ಗಾರ ಜನವರಿ 14ರಂದು ಹಿಂದಿ ಭವನದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ರಾಷ್ಟ್ರೀಯ ತರಬೇತುದಾರ ಬಾಸುಮ ಕೊಡಗು ತರಬೇತಿ ನೀಡಿದರು.
ಮುಖ್ಯ ಅತಿಥಿಯಾಗಿ ಪೂವಾ೯ಧ್ಯಕ್ಷ ರಫೀಕ್ ಖಾನ್ ಭಾಗವಹಿಸಿದ್ದರು.
ಕಾಯ೯ಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷೆ ಡಾI ಹರಿಣಾಕ್ಷಿ ಕಕೇ೯ರ ವಹಿಸಿದ್ದರು.
ಈ ಸಂದಭ೯ದಲ್ಲಿ ಪೂವಾ೯ಧ್ಯಕ್ಷರುಗಳು, ಸದಸ್ಯರು ಭಾಗವಹಿಸಿದ್ದರು.
ಕಾಯ೯ದಶಿ೯ ಸಂಧ್ಯಾ ಕುಂದರ್ ವಂದಿಸಿದರು.
