ಉಡುಪಿ : ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘ - ಉಚಿತ ಮಜ್ಜಿಗೆ ವಿತರಣೆ
Thumbnail
ಉಡುಪಿ : ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘ ಇದರ ವತಿಯಿಂದ ಬಾಲಾಜಿ ರಾಘವೇಂದ್ರ ಆಚಾರ್ಯ ಹೆಚ್.ಪಿ ಗ್ಯಾಸ್ ಇವರ ಪ್ರಾಯೋಜಕತ್ವದಲ್ಲಿ ಮಕರ ಸಂಕ್ರಾಂತಿಯ ಹಗಲು ಉತ್ಸವ ಕಾರ್ಯಕ್ರಮದಲ್ಲಿ ಉಚಿತ ಮಜ್ಜಿಗೆ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಆಚಾರ್ಯ, ಕಾರ್ಯದರ್ಶಿ ಕೇಶವ, ಸದಸ್ಯರು ಭಾಗವಹಿಸಿದ್ದರು.
15 Jan 2024, 07:32 PM
Category: Kaup
Tags: