ಫೆಬ್ರವರಿ 18 : ಕುತ್ಯಾರು ಕುಲಾಲ ಸಂಘದ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ
Thumbnail
ಕಾಪು : ತಾಲೂಕಿನ ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಆಯೋಜನೆಯಲ್ಲಿ ಫೆಬ್ರವರಿ 18 ರಂದು ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ, ಅನ್ನ ಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಸಭೆಯು ಕುತ್ಯಾರು ರಾಮೊಟ್ಟು ಬನತೊಡಿ ಗದ್ದೆಯಲ್ಲಿ ನಡೆಯಲಿದೆ ಎಂದು ಕುತ್ಯಾರು ಕುಲಾಲ ಸಂಘದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.
15 Feb 2024, 09:43 AM
Category: Kaup
Tags: