ಕಾಪು : ಬಿಜೆಪಿಯ ನೂತನ ಕ್ಷೇತ್ರಾಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ
Thumbnail
ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ನೂತನ ಕ್ಷೇತ್ರಾಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್‌ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆಯಾಗಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ಅವರು ನೇಮಕ ಮಾಡಿದ್ದಾರೆ.
18 Feb 2024, 04:38 PM
Category: Kaup
Tags: