ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ
Thumbnail
ಶಂಕರಪುರ : ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02, 03 ಶನಿವಾರದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.
01 Mar 2024, 01:44 PM
Category: Kaup
Tags: