ಮಾರ್ಚ್ 3: ಎಲ್ಲೂರು ಶ್ರೀ ವಿಶ್ವೇಶ್ವರ ಸನ್ನಿಧಿಯಲ್ಲಿ ಭಾಗೀರಥಿ ದೇವರ ಗುಡಿಯ ಶಂಕು ಸ್ಥಾಪನೆ
Thumbnail
ಕಾಪು : ಇತಿಹಾಸ ಪ್ರಸಿದ್ಧ ಎಲ್ಲೂರು ಶ್ರೀ ವಿಶ್ವೇಶ್ವರ ಸನ್ನಿಧಿಯಲ್ಲಿ ಕ್ಷೇತ್ರದ ಉಪ ಸಾನಿಧ್ಯವಾದ ಶ್ರೀ ಭಾಗೀರಥಿ ದೇವರ ಗುಡಿಯ ಶಂಕು ಸ್ಥಾಪನೆ ಮಾರ್ಚ್ 3, ಭಾನುವರ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
02 Mar 2024, 08:41 AM
Category: Kaup
Tags: