ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು,ಕವಾ೯ಲು ಆಯ್ಕೆ
Thumbnail
ಉಡುಪಿ : ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಬಾಗಲಕೋಟೆ ಇದರ ವತಿಯಿಂದ ಮಾರ್ಚ್ 17ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು ನುಡಿ ಅದೇ ರೀತಿ ಸಮಾಜ ಸೇವಾ ವಿಭಾಗದಲ್ಲಿ ಕೊಡ ಮಾಡುವ ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು,ಕವಾ೯ಲು ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ರಮೇಶ್ ಕಮತಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
03 Mar 2024, 03:24 PM
Category: Kaup
Tags: