ಕಾಪು : ಕ್ಷೇತ್ರ ಬಿಜೆಪಿ ಹಿಂದುಳಿದ ಮೋರ್ಚಾ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ಬಿಳಿಯಾರು ಆಯ್ಕೆ
Thumbnail
ಕಾಪು : ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಬಿಜೆಪಿ ಪಕ್ಷದ ಕಾರ್ಯಕರ್ತ, ಕಾಪು ಕುಲಾಲ ಯುವ ವೇದಿಕೆ ಸಕ್ರಿಯ ಸದಸ್ಯ ಹರೀಶ್ ಕುಲಾಲ್ ಬಿಳಿಯಾರು ಶಂಕರಪುರ ಆಯ್ಕೆಯಾಗಿದ್ದಾರೆ. ಕಾಪು ಕುಲಾಲ ಸಂಘ ಹಾಗೂ ಕಾಪು ಕುಲಾಲ ಯುವ ವೇದಿಕೆ ಇವರಿಗೆ ಅಭಿನಂದನೆ ಸಲ್ಲಿಸಿದೆ.
29 Mar 2024, 09:08 PM
Category: Kaup
Tags: