ಪಡುಬಿದ್ರಿ : ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆ
Thumbnail
ಪಡುಬಿದ್ರಿ : ನಡ್ಸಾಲು ಗ್ರಾಮದ ಸಾಮಾಜಿಕ ಕಾರ್ಯಕರ್ತ ಸುಧಾಕರ್ ಕೆ ಪಡುಬಿದ್ರಿ ಇವರ ನಿವಾಸದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತಿ ಆಚರಿಸಲಾಯಿತು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಾಪು ದಿವಾಕರ್ ಶೆಟ್ಟಿ, ವೈ. ಸುಧೀರ್ ಕುಮಾರ್, ನವೀನ್ ಚಂದ್ರ ಜೆ ಶೆಟ್ಟಿ, ಕಿರಣ್, ಗ್ರಾಮ ಪಂಚಾಯತ್ ಸದಸ್ಯ ರಮೀಜ್ ಹುಸೇನ್, ಬೂತ್ ಅಧ್ಯಕ್ಷರಾದ ಅಬ್ದುಲ್ ಖಾದರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರವಿ ಪೂಜಾರಿ ಹಾಗೂ ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.
14 Apr 2024, 01:44 PM
Category: Kaup
Tags: