ಕಾಪು : ದಂಡ ತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾಗಿ ನೀಲಾನಂದ ನಾಯ್ಕ್ ಅಧಿಕಾರ ಸ್ವೀಕಾರ
ಕಾಪು : ಇಲ್ಲಿನ ಪ್ರತಿಷ್ಠಿತ ದಂಡ ತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾಗಿ ನೀಲಾನಂದ ನಾಯ್ಕ್ ಅಧಿಕಾರ ವಹಿಸಿಕೊಂಡಿದ್ದಾರೆ.
ಮಕ್ಕಳ ನೆಚ್ಚಿನ ಶಿಕ್ಷಕರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
