ಮೇ 11,14 : ಕುತ್ಯಾರು ಕಲ್ಯಾಣಿ ನಿಲಯ ಪಡುಮನೆಯಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ, ನೇಮೋತ್ಸವ
Thumbnail
ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಯಾಣಿ ನಿಲಯ ಪಡುಮನೆ ಇಲ್ಲಿ ಸೇವೆ ರೂಪದಲ್ಲಿ ಮೇ11ರಂದು ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಹಾಗೂ ಮೇ 14 ರಂದು ಹರಕೆಯ ನೇಮೋತ್ಸವ ನಡೆಯಲಿದೆ ಎಂದು ಪಡುಮನೆ ಕುತ್ಯಾರು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
08 May 2024, 06:25 PM
Category: Kaup
Tags: