ನೈರುತ್ಯ ಪದವೀಧರರ ಕ್ಷೇತ್ರ : ರಘುಪತಿ ಭಟ್ ನಾಮಪತ್ರ ಸಲ್ಲಿಕೆ
Thumbnail
ಉಡುಪಿ : ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ. ಶಿವಚರಣ್ ಶೆಟ್ಟಿ, ವಿಶ್ವನಾಥ್ ಭಟ್, ಚೇತನ್ ಮಂದಣ್ಣ, ಎಂ. ಶಂಕರ್ ಉಪಸ್ಥಿತರಿದ್ದರು.
16 May 2024, 08:54 PM
Category: Kaup
Tags: