ಕಟಪಾಡಿ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಅಮೃತ ಮಹೋತ್ಸವ ಉದ್ಘಾಟನೆ
Thumbnail
ಕಟಪಾಡಿ : ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಕಟಪಾಡಿ ಇದರ "ಅಮೃತ ಮಹೋತ್ಸವ" ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಜನರೇಟರ್ ಹಸ್ತಾಂತರ : ಕೆನರಾ ಬ್ಯಾಂಕ್ ಕಟಪಾಡಿ ಶಾಖೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಜನರೇಟರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ. ಸತ್ಯೇಂದ್ರ ಪೈ, ಕಟಪಾಡಿ ಕೆನರಾ ಬ್ಯಾಂಕ್ ಪ್ರಬಂಧಕರಾದ ಸುಶ್ಮಿತಾ ಪಿ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ವಸಂತ್ ಮಾಧವ್ ಭಟ್, ರವೀಂದ್ರನಾಥ ಶೆಟ್ಟಿ, ಎ. ಲಕ್ಮೀ ಬಾಯಿ ಹಾಗೂ ಉಪಾಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು.
Additional image
29 Jun 2024, 06:37 PM
Category: Kaup
Tags: