ಜುಲೈ 21: ಕುಲಾಲ ಸಂಘ ನಾನಿಲ್ತಾರು ವತಿಯಿಂದ ಆಟಿಡೊಂಜಿ ಕೂಟ
Thumbnail
ಕಾರ್ಕಳ : ತಾಲೂಕಿನ ಮುಂಡ್ಕೂರು ಮುಲ್ಲಡ್ಕದ ಕುಲಾಲ ಸಂಘ (ರಿ.) ನಾನಿಲ್ತಾರು ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವು ಕುಲಾಲ ಭವನ ನಾನಿಲ್ತಾರು ಇಲ್ಲಿ ಜುಲೈ 21, ಆದಿತ್ಯವಾರದಂದು ಜರಗಲಿದೆ ಎಂದು ಸಂಘದ ಅಧ್ಯಕ್ಷರಾದ ಜಯರಾಮ ಕುಲಾಲ್ ಅಗರಟ್ಟ ಪ್ರಕಟಣೆಯಲ್ಲಿ ತಿಳಿಸಿರುವರು.
19 Jul 2024, 08:30 PM
Category: Kaup
Tags: