ಆಗಸ್ಟ್ 22 : ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ರಿಕೇಶ್ ಶರ್ಮ ಶಂಕರಪುರ ಭೇಟಿ
Thumbnail
ಕಟಪಾಡಿ : ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ JFS C.R. ರಿಕೇಶ್ ಶರ್ಮ ಆಗಸ್ಟ್ 22 ರಂದು ಸಂಜೆ 7 ಗಂಟೆಗೆ ಜೆಸಿಐ ಶಂಕರಪುರ ಜಾಸ್ಮಿನ್ ಘಟಕಕ್ಕೆ ಆಗಮಿಸಲಿದ್ದಾರೆ. ಬಹು ಘಟಕ ಸಮಾವೇಶದಲ್ಲಿ ಪಾಲ್ಗೊಂಡು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೆಸಿಐ ಶಂಕರಪುರ ಜಾಸ್ಮಿನ್ ಇದರ ಅಧ್ಯಕ್ಷರಾದ ಜೆಸಿ ಹರೀಶ್ ಪೂಜಾರಿ ಇನ್ನಂಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
21 Aug 2024, 04:56 PM
Category: Kaup
Tags: