ಕಾಪು‌ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ವತಿಯಿಂದ ಸಮುದಾಯ ಭವನದ ಕಾಮಗಾರಿಗೆ ಧನ ಸಹಾಯ
Thumbnail
ಕಾಪು : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಇವರ ವತಿಯಿಂದ ಕಾಪು ಬಿಲ್ಲವರ ಸಮುದಾಯ ಭವನದ ಕಾಮಗಾರಿಗೆ ರೂಪಾಯಿ 20,482 ಧನ ಸಹಾಯ ನೀಡಲಾಯಿತು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಮತ್ತು ಕಾಪು ಬಿಲ್ಲವರ ಸಂಘದ ಪ್ರಮುಖರು ಉಪಸ್ಥಿತರಿದ್ದರು.
25 Aug 2024, 07:29 PM
Category: Kaup
Tags: