ಸೆಪ್ಟೆಂಬರ್ 29 (ನಾಳೆ) : ಕಾರ್ಕಳ ಕುಲಾಲ ಸಂಘದ ವಾರ್ಷಿಕ ಮಹಾಸಭೆ
ಕಾರ್ಕಳ : ತಾಲೂಕಿನ ಕುಲಾಲ ಸುಧಾರಕ ಸಂಘ (ರಿ.) ಜೋಡುರಸ್ತೆ ಕಾರ್ಕಳ ಇದರ 29 ನೇ ವರ್ಷದ ಮಹಾಸಭೆ, ಶ್ರೀ ಸತ್ಯ ನಾರಾಯಣ ಪೂಜೆ, ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ಸಂಘದ ಸಭಾ ಭವನದಲ್ಲಿ ನಡೆಯಲಿದೆ ಎಂದು ಸಂಘದ ಪ್ರಮುಖರು ತಿಳಿಸಿರುವರು.
