ಅ. 19 (ಇಂದು) : ದೇವದಾಸ್ ಶೆಟ್ಟಿಗೆ ಜಿಲ್ಲಾ ಕ.ಸಾ.ಪ. ಪುರಸ್ಕಾರ
Thumbnail
ಕಾಪು : ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ರುವಾರಿ, ನೆಲಮೂಲ ಪಾರಂಪರಿಕ ಹಿನ್ನೆಲೆಯ ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ತನ್ನ ಸಮಸ್ತ ಜೀವನವನ್ನೇ ಮುಡಿಪಾಗಿರಿಸಿದ ಕಾಪು ಕಲ್ಯಾ ದೇವದಾಸ್ ಶೆಟ್ಟಿ ಅವರಿಗೆ ಅ.19ರಂದು ಸಂಜೆ 4 ಗಂಟೆಗೆ ಕಲ್ಯಾದಲ್ಲಿ ನಡೆಯುವ ಉಡುಪಿ ಜಿಲ್ಲಾ ಕಸಾಪ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
19 Oct 2024, 10:39 AM
Category: Kaup
Tags: